Tuesday, November 1, 2011

ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು


ಬಳಸಿ ಬಂದೆನು ಸುತ್ತ ಕನ್ನಡದ ನಾಡುಗಳ ಸಿರಿಯ ನೋಡುತ್ತ,
ತಾಯಡಿಯ ಹುಡಿಯ ತಲೆಗಾನುತ್ತ, ಹರಕೆಯ ಪವಿತ್ರ ಯಾತ್ರೆಯಲಿ
ಏನು ಚೆಲಿವಿನ ನಾಡು! ಚೆಲುವು ಚೆಲ್ಲುವ ನಾಡು! ಕನ್ನಡದ ನಾಡು
ಏನು ಚಿನ್ನದ ನಾಡು! ನಮ್ಮೊಲುಮೆಯಾ ನಾಡು! ನಮ್ಮಿನಿಯ ನಾಡು!
ಕಾವೇರಿಯಿಂದಮಾ ಗೋದಾವರಿಯ ವರೆಗೆ ಚಾಚಿರುವ ನಾಡು!
ಬಳಸಿದೆನು, ಸುತ್ತಿದೆನು,ಕಣ್ದಣಿಯೆ ನೋಡಿದೆನು, ಕುಣಿದು ಹಾಡಿದೆನು:
 - ಬಿಎಂಶ್ರೀ ಅವರ ಕನ್ನಡ ತಾಯ ನೋಟ ಕವನದಿಂದ

ವಿಶ್ವದೆಲ್ಲೆಡೆ ಹಬ್ಬಿರುವ ಕನ್ನಡದ ಮನಸ್ಸುಗಳಿಗೆ ಕರ್ನಾಟಕ ರಾಜ್ಯೋತ್ಸವದ 
ಹಾರ್ದಿಕ ಶುಭಾಶಯಗಳು.

1 comment:

  1. ನಿಮಗೂ ಕನ್ನಡ ರಾಜ್ಯೋತ್ಸವದ ಶುಭಾಷಯಗಳು. :)

    ReplyDelete